- Saturday 16 Feb 2019
-
UPDATED : IST
ಆಡಿಯೋ ಬಾಂಬ್: ಯಡಿಯೂರಪ್ಪ ವಿರುದ್ಧ ಸ್ಪೀಕರ್ ಗೆ CM ದೂರು
Team Udayavani, Feb 8, 2019, 7:26 AM IST

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೂ ಮುನ್ನ ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪಕ್ಷದ ಶಾಸಕರಿಗೆ ಅಧಿಕಾರ ಮತ್ತು ಹಣದ ಆಮಿಷ ಒಡ್ಡುವ ಸರಣಿ ಆಡಿಯೋ ಕ್ಲಿಪ್ ಗಳನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಳಿಕ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರಿಗೆ ಬಿ.ಎಸ್.ವೈ ಮತ್ತು ತಂಡದ ವಿರುದ್ಧ ದೂರೊಂದನ್ನು ಸಲ್ಲಿಸಿದ್ದಾರೆ.
ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಯಡಿಯೂರಪ್ಪ ಅವರು ಮೈತ್ರಿ ಸರಕಾರದ ಶಾಸಕರಿಗೆ ಹಣ ಮತ್ತು ಅಧಿಕಾರದ ಆಮಿಷವನ್ನು ಒಡ್ಡಿದ್ದಾರೆ. ಇಷ್ಟು ಮಾತ್ರವಲ್ಲದೇ ವಿಧಾನಸಭಾಧ್ಯಕ್ಷರಾದ ತಮ್ಮ ಬಗ್ಗೆಯೇ ಹಗುರವಾಗಿ ಮಾತನಾಡಿರುವುದು ಮಾತ್ರವಲ್ಲದೇ ಸ್ಪೀಕರ್ ಅವರನ್ನೂ ‘ಬುಕ್’ ಮಾಡಿಕೊಳ್ಳಲಾಗಿದೆ ಎಂದು ಹೇಳಿರುವುದು ಗಂಭೀರ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರು ಸ್ಪೀಕರ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ವಿಧಾನಸಭಾ ನಿಯಮಾವಳಿಗಳ ಅನ್ವಯ ಯಡಿಯೂರಪ್ಪ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ‘ಆಡಿಯೋ ಟೇಪ್’ ಪ್ರಕರಣವು ಇದೀಗ ನಾನಾ ರೂಪವನ್ನು ಪಡೆದುಕೊಳ್ಳುತ್ತಿದೆ. ಬುಧವಾರದವರೆಗೆ ಈ ಪ್ರಕರಣದಿಂದ ಹೇಗೆ ಬಚಾವ್ ಆಗುವುದು ಎಂದು ತಲೆಕೆಡಿಸಿಕೊಂಡಿದ್ದ...
-
ಬೆಂಗಳೂರು: ‘ಆಡಿಯೋ ಪ್ರಕರಣ’ ಕುರಿತಾದಂತೆ ಮಂಗಳವಾರವೂ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಪ್ರಕರಣವನ್ನು ಮೂರೂ ಪಕ್ಷಗಳು ಬಿಡುವಂತೆ ಕಾಣುತ್ತಿಲ್ಲ....
-
ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ...
-
ಬೆಂಗಳೂರು: ಕಾಂಗ್ರೆಸ್ – ಜೆ.ಡಿ.ಎಸ್. ದೋಸ್ತಿ ಸರಕಾರದ ವಿರುದ್ಧ ಮುನಿಸಿಕೊಂಡು ಕಳೆದ ಕೆಲವು ದಿನಗಳಿಂದ ಅಜ್ಞಾತ ಸ್ಥಳದಲ್ಲಿರುವ ನಾಲ್ವರು ಕಾಂಗ್ರೆಸ್ ಶಾಸಕರಿಗೆ...
-
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ್ದ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಗೆ ಘೋಷಿಸಿರುವ ಅನುದಾನದ ವಿವರ...
ಹೊಸ ಸೇರ್ಪಡೆ
-
ನವದೆಹಲಿ: ಮಾಜೀ ಸಂಸದೆ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಅವರು ಮತ್ತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಮತ್ತೆ ‘ಭಾರತೀಯ ಜೂಟಿ ಪಾರ್ಟಿ’ (ಭಾರತೀಯ...
-
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯೊಂದರ ಚಪ್ಪರ ಕುಸಿದು ಬಿದ್ದು ಹಲವರು ಗಾಯಗೊಂಡಿರುವ...
-
ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅವರ ಎಂಟ್ರಿ ಮೂವಿ ‘ಅಮರ್’ ಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿದೆ. ಯಂಗ್ ಅಂಬರೀಷ್ ಲುಕ್...
-
ಕಡಬ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿರುವ ಘಟನೆ ಕಡಬ ಭಾಗದಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...
-
ಬೆಂಗಳೂರು: ‘ಆಡಿಯೋ ಟೇಪ್’ ಪ್ರಕರಣವು ಇದೀಗ ನಾನಾ ರೂಪವನ್ನು ಪಡೆದುಕೊಳ್ಳುತ್ತಿದೆ. ಬುಧವಾರದವರೆಗೆ ಈ ಪ್ರಕರಣದಿಂದ ಹೇಗೆ ಬಚಾವ್ ಆಗುವುದು ಎಂದು ತಲೆಕೆಡಿಸಿಕೊಂಡಿದ್ದ...
-
ಸರಕಾರಿ ಶಾಲೆ ಕಾಲೇಜುಗಳೆಂದರೆ ಎಲ್ಲರಿಗೂ ಅಸಡ್ಡೆ. ಹೆತ್ತವರಿಗೆ ತಮ್ಮ ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗಳಿಗೆ ಸೇರಿಸುವ ಬಯಕೆಯಾದರೆ, ನಮ್ಮನ್ನಾಳುವವರಿಗೆ...